ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸಂಡೂರು ರಾಜವಂಶಕ್ಕೆ ಸೇರಿದ ಕಾರ್ತಿಕೇಯ ಘೋರ್ಪಡೆ ನಿಧನ
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 10-06-2026

ಸಂಡೂರು ರಾಜವಂಶಕ್ಕೆ ಸೇರಿದ ಕಾರ್ತಿಕೇಯ ಘೋರ್ಪಡೆ ನಿಧನ

ಜಿಲ್ಲೆಯ ಸಂಡೂರು ರಾಜವಂಶಕ್ಕೆ ಸೇರಿದ ಕಾರ್ತಿಕೇಯ ಘೋರ್ಪಡೆ ಅವರು ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ.ಕಾರ್ತಿಕೇಯ ಘೋರ್ಪಡೆ ಅವರು ಸಂಡೂರು ಸಂಸ್ಥಾನದ ರಾಜ ಹಾಗೂ ಮಾಜಿ ಸಚಿವ ಎಮ್‌, ವೈ, ಘೋರ್ಪಡೆ ಅವರ ಪುತ್ರರಾಗಿದ್ದರು. ರಾಜಕೀಯ ಕ್ಷೇತ್ರದಲ್ಲೂ ಅವರು ಗುರುತಿಸಿಕೊಂಡಿದ್ದರು.ಬಳ್ಳಾರಿ ಜಿಲ್ಲಾ ಬಿಜೆಪಿಯಲ್ಲಿ ಕಾರ್ತಿಕೇಯ ಘೋರ್ಪಡೆ ಅವರ ಸಾಕಷ್ಟು ಪ್ರಭಾವ ಇತ್ತು. ಪಕ್ಷದ ಹಲವು ಚಟುವಟಿಕೆಗಳಲ್ಲಿ ಅವರು ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಇಂದು ಸಂಜೆ ಸಂಡೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇತರೆ ಸುದ್ದಿಗಳು

ಸಂಡೂರು ರಾಜವಂಶಕ್ಕೆ ಸೇರಿದ ಕಾರ್ತಿಕೇಯ ಘೋರ್ಪಡೆ ನಿಧನ

Views : 13+

ಮೊಹಮ್ಮದ್ ನಲಪಾಡ್​ಗೆ ಬೆನ್ನುಬೆನ್ನಿಗೆ ಸಂಕಷ್ಟ! SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್

Views : 7+

ಪುಟ್ಟಣ ಕಣಗಾಲ್ ಶಿಷ್ಯ, ಖ್ಯಾತ ನಿರ್ದೇಶಕ ಭಾರತಿ ರಾಜ ನಿಧನ

Views : 6+

ರಾಜ್ಯದ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!

Views : 7+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1078+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1254+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1275+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1354+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3835+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4316+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4351+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9547+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9671+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9945+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9968+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23936+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26971+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26992+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27021+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30027+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30029+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30153+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30251+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30277+