ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಕಿಚ್ಚ ಸುದೀಪ್ ಮಗಳು  ಸಾನ್ವಿಗೆ ಚಂದನವನ ಫಿಲ್ಮ್ ಕ್ರಿಟಿಕ್ ಅವಾರ್ಡ್! ಖುಷಿ ಹಂಚಿಕೊಂಡ ಸುದೀಪ್...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 01-04-2026

ಕಿಚ್ಚ ಸುದೀಪ್ ಮಗಳು ಸಾನ್ವಿಗೆ ಚಂದನವನ ಫಿಲ್ಮ್ ಕ್ರಿಟಿಕ್ ಅವಾರ್ಡ್! ಖುಷಿ ಹಂಚಿಕೊಂಡ ಸುದೀಪ್...

ಮಾರ್ಕ್ ಚಿತ್ರದ ಮಸ್ತ್ ಮಲೈಕಾ ಹಾಡಿಗೆ ಸಾನ್ವಿ ಸುದೀಪ್ ಅತ್ಯುತಮ ಗಾಯಕಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಚಂದನವನ ಫಿಲ್ಮ್ ಕ್ರಿಟಿಕ್ ಅವಾರ್ಡ್ ಪಡೆದು ಖುಷಿ ಪಟ್ಟಿದ್ದಾರೆ. ಕಿಚ್ಚ ಸುದೀಪ್ ಏನ್ ಹೇಳಿದ್ದಾರೆ ಅನ್ನೋದು ಸದ್ಯದ ಕುತೂಹಲ ಆಗಿದೆ. ಅಸಲಿಗೆ ಸುದೀಪ್ ಏನಾದರೂ ಹೇಳಿದ್ರಾ? ಮಾರ್ಕ್ ಮಸ್ತ್ ಮಲೈಕಾ ಮಾರ್ಕ್ ಚಿತ್ರದ ಮಸ್ತ್ ಮಲೈಕಾ ಹಾಡು ಹಿಟ್ ಆಗಿದೆ. ಇದನ್ನ ಸಾನ್ವಿ ಸುದೀಪ್ ಹಾಡಿದ್ದಾರೆ. ಅನೂಪ್ ಭಂಡಾರಿ ಬರೆದ ಈ ಗೀತೆಯನ್ನ ನಕಾಶ್ ಅಜೀಜ್ ಕೂಡ ಹಾಡಿದ್ದಾರೆ. ಈ ಹಾಡಿಗಾಗಿಯೇ ಸಾನ್ವಿ ಸುದೀಪ್ ಅತ್ಯುತ್ತಮ ಗಾಯಕಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ ಪಡೆದುಕೊಂಡಿದ್ದಾರೆ. ಈ ಖುಷಿಯನ್ನ ವೇದಿಕೆ ಮೇಲೆ ಹಂಚಿಕೊಂಡಿದ್ದಾರೆ. ಮಸ್ತ್ ಮಲೈಕಾ ಅಂತ ವೇದಿಕೆ ಮೇಲೆ ಹಾಡಿರೋದು ಇದೆ. ಅಮ್ಮ ಪ್ರಿಯಾ ಸುದೀಪ್ ಮಗಳ ಪ್ರತಿಭೆ ಗುರುತಿಸಿ ಅವಾರ್ಡ್ ಕೊಟ್ಟಿರೋದಕ್ಕೆ ಧನ್ಯವಾದ ಹೇಳಿದ್ದಾರೆ.ಆದರೆ ಸುದೀಪ್ ಏನಂದ್ರು? ಕಿಚ್ಚ ಸುದೀಪ್ ಈ ಒಂದು ಖುಷಿಯನ್ನ ವ್ಯಕ್ತಪಡಿಸಿದ್ದಾರೆ. ಮಗಳ ಜೊತೆಗೆ ನಿಂತುಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ. ಆ ಫೋಟೋದಲ್ಲಿ ಮಗಳು ಸಾನ್ವಿ ಅವಾರ್ಡ್ ಹಿಡಿದುಕೊಂಡಿದ್ದಾರೆ. ಒಂದು ಕಡೆ ಸುದೀಪ್ ಇದ್ದರೆ, ಇನ್ನೊಂದು ಕಡೆಗೆ ಪ್ರಿಯಾ ಸುದೀಪ್ ಅವರಿದ್ದಾರೆ.ಈ ಬಗ್ಗೆ ಕಿಚ್ಚ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್ ಜೊತೆಗೂ ಕನೆಕ್ಟ್ ಆಗಿರುತ್ತಾರೆ. ಹಾಗೆ ಮಗಳಿಗೆ ಅವಾರ್ಡ್ ಬಂದಿದೆ. ಈ ಖುಷಿಯನ್ನ ಪಕ್ಕಾ ಹಂಚಿಕೊಳ್ಳುತ್ತಾರೆ. ಆದರೆ ಯಾವಾಗ ಅನ್ನೋದು ಗೊತ್ತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕ್ತಾರೆ ಅನ್ನೋ ಸುದ್ದಿ ಇದೆ. ಇದರ ಹೊರತಾಗಿ ತಮ್ಮ ಮಗಳ ಹಾಡಿನ ಬಗ್ಗೆ ಈ ಮೊದಲೇ ಹೇಳಿಕೊಂಡಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+