ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮಕ್ಕಳು ಬೇಡ ಎಂಬ ಚಿಂತನೆ ದೇಶದ ವಿನಾಶಕ್ಕೆ ಕಾರಣವಾಗಬಹುದು ! ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 28-03-2026

ಮಕ್ಕಳು ಬೇಡ ಎಂಬ ಚಿಂತನೆ ದೇಶದ ವಿನಾಶಕ್ಕೆ ಕಾರಣವಾಗಬಹುದು ! ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ

ಹೊಸನಗರ : ಸಂತಾನವೇ ಸಂಪತ್ತಾಗಿದ್ದು, ಮಕ್ಕಳು ಬೇಡ ಎಂಬ ಆಧುನಿಕ ಚಿಂತನೆ ದೇಶದ ವಿನಾಶಕ್ಕೆ ಕಾರಣವಾಗಬಹುದಾಗಿದೆ. ಮಿತ ಸಂತಾನದಿಂದ ಸಮಾಜವೇ ಕ್ಷಯವಾಗುವ ಆಪತ್ತು ಎದುರಾಗಿದ್ದು, ಸಮಾಜ ತಕ್ಷಣ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ ಹೇಳಿದರು. ಸಂತಾನವೇ ಸಂಪತ್ತಾಗಿದ್ದು, ಮಕ್ಕಳು ಬೇಡ ಎಂಬ ಆಧುನಿಕ ಚಿಂತನೆ ದೇಶದ ವಿನಾಶಕ್ಕೆ ಕಾರಣವಾಗಬಹುದಾಗಿದೆ. ಮಿತ ಸಂತಾನದಿಂದ ಸಮಾಜವೇ ಕ್ಷಯವಾಗುವ ಆಪತ್ತು ಎದುರಾಗಿದ್ದು, ಸಮಾಜ ತಕ್ಷಣ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ ಹೇಳಿದರು. ಹೊಸನಗರದ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆಯುತ್ತಿರುವ ಶ್ರೀರಾಮೋತ್ಸವದ ''ಮಾತೃ ಸಮಾವೇಶ''ದಲ್ಲಿ ಮಾತನಾಡಿದ ಶ್ರೀಗಳು, ಮದುವೆಯ ಮೂಲ ಉದ್ದೇಶವೇ ಉತ್ತಮ ಸಂತಾನವನ್ನು ಪಡೆಯುವುದಾಗಿದ್ದು, ಒಂದೇ ಮಕ್ಕಳನ್ನು ಹೊಂದಿದರೆ ನಮ್ಮ ಜನಸಂಖ್ಯೆ ಅರ್ಧಕ್ಕೆ ಇಳಿದಂತೆ. ಇಬ್ಬರು ಮಕ್ಕಳನ್ನು ಪಡೆದರೆ ಅಲ್ಲಿಂದಲ್ಲಿಗೆ ಆದಂತಾಗುತ್ತದೆ. ಮೂರು ಮಕ್ಕಳನ್ನು ಪಡೆದಾಗ ಸಮಾಜ ಸಶಕ್ತವಾಗಲು ಸಾಧ್ಯ. ಮೂರು ಮಕ್ಕಳು ಎನ್ನುವಾಗ ತಲೆತಗ್ಗಿಸುವ ಅವಶ್ಯಕತೆ ಇಲ್ಲ. ಸಮಾಜ ಅಂತಹ ಮಾತೆಯರನ್ನು ಗೌರವಿಸಬೇಕಿದೆ ಎಂದರು. ಡಿಸೆಂಬರ್ 2024 ರಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನಾವು ಈ ವಿಷಯವನ್ನು ಪ್ರಸ್ತಾಪಿಸಿದ್ದೆವು. ಅದು ಸಮಾಜದಲ್ಲಿ ಜಾಗೃತಿ ಮೂಡಿಸುತ್ತಿದ್ದು, ಹಿರಿಯ ವಯಸ್ಸಿನ ಅನೇಕರು ಯುವ ದಂಪತಿಗಳಿಗೆ ಮಕ್ಕಳೆಂಬ ಸಂಪತ್ತನ್ನು ಪಡೆಯುವಂತೆ ಪ್ರೇರಣೆ ನೀಡುತ್ತಿರುವುದು ಕಂಡುಬರುತ್ತಿದೆ. ತಾಯಿ ಎಂಬ ಪದವಿಯು ಜಗತ್ತಿನ ಎಲ್ಲಾ ಪದವಿಗಿಂತ ಬಹುದೊಡ್ಡ ಪದವಿಯಾಗಿದ್ದು, ಪ್ರಜಾ ಸಂಪತ್ತನ್ನು ಸಂವರ್ಧಿಸುವ ತಾಯಿಯನ್ನು ಸಮಾಜ ಗೌರವಿಸಬೇಕು. ಇಂದಿನ ಯುವ ಪೀಳಿಗೆ ದುಡಿಮೆಯಲ್ಲಿ ಮೈಮರೆತು ಪ್ರಜಾ ಸಂವರ್ಧನೆಯ ಕರ್ತವ್ಯದಿಂದ ದೂರವಾಗುತ್ತಿರುವುದು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+