ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಇಂದಿನ ದಿನಗಳಲ್ಲಿ ಮ್ಯಾರೇಜ್ ಔಡ್ ಡೇಟೆಡ್ ಆಗಿದೆ. ಜಯಾ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 08-12-2025

ಇಂದಿನ ದಿನಗಳಲ್ಲಿ ಮ್ಯಾರೇಜ್ ಔಡ್ ಡೇಟೆಡ್ ಆಗಿದೆ. ಜಯಾ

ಇಂದಿನ ದಿನಗಳಲ್ಲಿ ಮ್ಯಾರೇಜ್ ಔಡ್ ಡೇಟೆಡ್ ಆಗಿದೆ

ವಿಶಿಪ್ಠ ಮಾತುಗಳಿಂದ ಸದಾ ಚಾಲ್ತಿಯಲ್ಲಿರುವ ಬಾಲಿವುಡ್ ಹಿರಿಯ ನಟಿ ಜಯಾ ಬಚ್ಚನ್ ,ಇದೀಗ ಮ್ಯಾರೇಜ್ ಅನ್ನೋದು ಔಟ್ ಡೆಟೇಡ್ ಅಗೋಯ್ತು ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಪತ್ರಕರ್ತೆ ಬರ್ಖಾ ದತ್ ನಡೆಸಿದ ಪೋಡ್ ಕಾಸ್ಟ ಕಾರ್ಯಕ್ರಮದಲ್ಲಿ ಮಾತನಾಡಿದ ಜಯಾ ಬಚ್ಚನ್ ,ಮದುವೆ ಅನ್ನುವ ಕಾನ್ಸೆಪ್ಟ್ outdated . ತನ್ನ ಮೊಮ್ಮಗಳು ನವ್ಯಾ ಇದೀಗ 28 ರ ಹರಯಕ್ಕೆ ಕಾಲಿಡ್ತಿದ್ದಾಳೆ ಅವಳು ಮದ್ವೆ ಆಗೋದು ನನಗೆ ಇಷ್ಟ ಇಲ್ಲ ಅಂತ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾಳೆ ಜಯಮ್ಮ.

ಅಜ್ಜಿ ತಾತಂದಿರು ತಮ್ಮ ಮೊಮ್ಮಕ್ಕಳ ಮದುವೆ ನೋಡಲು ಉತ್ಸುಕರಾಗಿದ್ದ ಈ ಕಾಲದಲ್ಲಿ ಇತ್ತ ಜಯಮ್ಮನ ಈ ಮಾತು ಅಕ್ಷರಶಃ ತಲ್ಲಣ ಮೂಡಿಸಿದೆ.!!!!!..

ಜಯಾ ಬಚ್ಚನ್ ಹೇಳಿರುವ ಮಾತಿನಲ್ಲಿ ಸರಿ- ತಪ್ಪುಎಂಬಿತ್ಯಾದಿ ವಿಚಾರಗಳು ಅವರವರ ದೃಪ್ಠಿಕೋನಕ್ಕೆ ಬಿಟ್ಟಿದ್ದು‌‌.. ಆದರೆ ಬದಲಾದ ಇಂದಿನ ಕಾಲಘಟ್ಟದಲ್ಲಿ ಅದರಲ್ಲೂ ಹದಿಹರಯದ ಮನಸ್ಸುಗಳಲ್ಲಿ ಜಯಾ ಹೇಳಿಕೆ ಮಾತ್ರ ಪರಿಣಾಮ ಬೀರಬಲ್ಲ ಸಂಗತಿಯಾಗಿದೆ‌.

ಸಂಸತ್ತಿನಲ್ಲಿ ಕೆಲ ತಿಂಗಳುಗಳ ಹಿಂದೆ ಜಯಾಬಚ್ಚನ್ ಅವರನ್ನು ಕರೆಯುವಾಗ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಜಯಾ ಹೆಸರಿನ ಜೊತೆ ಅಮಿತಾಭ್ ಹೆಸರನ್ನು ಸೇರಿಸಿ ಕರೆದಿದ್ದರು. ಆಗ ಜಯಾಬಚ್ಚನ್ ಸಿಡಿಮಿಡಿಗೊಂಡು ನನಗೆ ನನ್ನ ಗಂಡನ ಬಗ್ಗೆ ಹೆಮ್ಮೆ ಇದೆ. ಆದರೆ ನನ್ನ ವ್ಯಕ್ತಿ ಸ್ವಾತಂತ್ರ್ಯಕ್ಕೆ ಗೌರವ ಕೊಡಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+