ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಭಾರತ ಮತ್ತು ಮೆಕ್ಸಿಕೋ ಮುಕ್ತ ಮತ್ತು ಆದ್ಯತೆಯ ವ್ಯಾಪಾರ !!!...
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 16-12-2025

ಭಾರತ ಮತ್ತು ಮೆಕ್ಸಿಕೋ ಮುಕ್ತ ಮತ್ತು ಆದ್ಯತೆಯ ವ್ಯಾಪಾರ !!!...

ಭಾರತದ ಆಮದು ಸರಕಿನ ಮೇಲೇ ಅಮೆರಿಕ ವಿಧಿಸಿರುವ ಶೇ 25 ಹೆಚ್ವುವರಿ ಪ್ರತಿಸುಂಕದ ಬೆನ್ನಲ್ಲೇ ಮೆಕ್ಸಿಕೋ ಸಹ ಭಾರತದ ರಪ್ತು ಸರಕಿನ ಮೇಲೆ ಪ್ರತಿಸುಂಕ ವಿಧಿಸಿದೆ.

ಈ ಮುಗ್ಗಟ್ಟಿನಿಂದ ಪಾರಾಗಲೋಸುಗ ಭಾರತ ಹೊಸ ಉಪಕ್ರಮ ಅನುಸರಿಸಲು ಮುಂದಾಗಿದೆ.

ಮೆಕ್ಸಿಕೊ ವಿಧಿಸಿರುವ ಶೇ‌50 ಪ್ರತಿಸುಂಕದ ಪರಿಣಾಮ ಭಾರದಿಂದ ಭಾರಿ ಪ್ರಮಾಣದಲ್ಲಿ ರಪ್ತಾಗುತ್ತಿದ್ದ ಸರಕುಗಳು ಇಳಿಮುಖಗೊಂಡಿವೆ. ಇದರಿಂದ ಭಾರತ ರಪ್ತು ವ್ಯವಹಾರದಿಂದ ಆಗುವ ನಷ್ಟದಿಂದ ಪಾರಾಗಲು ಆದ್ಯತೆಯ ವ್ಯಾಪಾರ ಒಪ್ಪಂದಗಳ ಕುರಿತು ಪ್ರಸ್ತಾವನೆ ಸಲ್ಲಿಸಿದೆ...

ಏನಿದು ಮುಕ್ತ ಮತ್ತು ಆದ್ಯತೆಯ ವ್ಯಾಪಾರ ಒಪ್ಪಂದ?

ಉಭಯ ದೇಶಗಳು ಮುಕ್ತ ವ್ಯಾಪಾರ ಒಪ್ಪಂದಿಂದ ಇರುವಾಗ ಪಾಲುದಾರರು ಹೆಚ್ವಿನ ಸಂಖ್ಯೆಯ ಸರಕುಗಳ ಮೇಲೆ ಸುಂಕವನ್ನು ಕಡಿಮೆ ಮಾಡುತ್ತಾರೆ.

ಆದ್ಯತೆಯ ವ್ಯಾಪಾರ ಒಪ್ಪಂದಗಳ ವಿಷಯ ಬಂದಾಗ ಅವರ ಸೀಮಿತ ಸರಕುಗಳ ಮೇಲಿನ ಸುಂಕವನ್ನು ಕಡಿಮೆಗೊಳಿಸಲಾಗುತ್ತದೆ. ಇಲ್ಲವೇ ಶೂನ್ಯ ದರಕ್ಕೆ ಇಳಿಸಲಾಗುತ್ತದೆ.

ಮೆಕ್ಸಿಕೋ ಭಾರತ ಆಮದು ರಪ್ತಿನ ಮೇಲೆ ಪ್ರತಿಸುಂಕ ಘೋಷಣೆ ಹಿನ್ನಲೆಯಲ್ಲಿ ಭಾರತ ವ್ಯಾಪಾರ ವಹಿವಾಟಿನ ಪರಿಸ್ಥಿತಿಯನ್ನು ಅಧ್ಯಯನ ಮಾಡುತ್ತಿದೆ

ಭಾರತದಿಂದ ಆಮದಾಗುವ ಸರಕುಗಳೆಂದರೆ ಆಟೋಮೊಬೈಲ್ ಕಬ್ಬಿಣ ಮತ್ತು ಉಕ್ಕು, ವಾಹನಗಳ ಬಿಡಿಭಾಗಗಳು, ಜವಳಿ ಪಾದರಕ್ಷೆಗಳು. ಉಭಯ ದೇಶಗಳ ಗ್ರಾಹಕರು ಮತ್ತು ಉದ್ಯಮಿಗಳಿಗೆ ಅನುಕೂಲ ವಾತಾರವಣ ಕಲ್ಪಿಸಲು ಉಪಕ್ರಮ ಭಾರತ ಸಿದ್ಧವಾಗಿದೆ

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+