ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಭಾರತಕ್ಕೂ ಕಾಲು ಇಟ್ಟಿದೀಯಾ ಝೋಂಬಿ ಡ್ರಗ್ ? ನಿಂತಲ್ಲೇ ತೂಗಾಡಿದ ಡೆಲಿವರಿ ಯುವಕ
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 26-03-2026

ಭಾರತಕ್ಕೂ ಕಾಲು ಇಟ್ಟಿದೀಯಾ ಝೋಂಬಿ ಡ್ರಗ್ ? ನಿಂತಲ್ಲೇ ತೂಗಾಡಿದ ಡೆಲಿವರಿ ಯುವಕ

ಪಂಜಾಬ್‌ನಲ್ಲಿ ಡೆಲಿವರಿ ಯುವಕನೋರ್ವ ಝೋಂಬಿಯಂತೆ ತೂಗಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆಯು, ಅಮೆರಿಕಾದಲ್ಲಿ ಕಂಡುಬರುವ ಕ್ಸೈಲಾಜಿನ್ ಎಂಬ 'ಝೋಂಬಿ ಡ್ರಗ್' ಭಾರತಕ್ಕೂ ಕಾಲಿಟ್ಟಿದೆಯೇ ಎಂಬ ಆತಂಕವನ್ನು ಉಂಟುಮಾಡಿದೆ. ಪಂಜಾಬ್‌ನಲ್ಲಿ ಮಾದಕ ಜಾಲದ ದಂಧೆ ತೀವ್ರವಾಗಿದ್ದು, ನವತರುಣರು ಈ ಡ್ರಗ್‌ ಚಟಕ್ಕೆ ಬಿದ್ದು, ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗ್ತಿದೆ. ನಮ್ಮ ರಾಜ್ಯದಲ್ಲಿ ಮದ್ಯವರ್ಜನ ಶಿಬಿರಗಳಿರುವಂತೆ ಅಲ್ಲಿ ಡ್ರಗ್ ನಿರ್ಮೂಲನೆಗೆ ಶಿಬಿರಗಳಿವೆ. ಅಷ್ಟರ ಮಟ್ಟಿಗೆ ಅಲ್ಲಿನ ಯುವಕರು ತರುಣರು ಡ್ರಗ್‌ಗೆ ದಾಸರಾಗಿದ್ದಾರೆ. ಪಂಜಾಬ್‌ನ ಡ್ರಗ್ ಜಾಲಕ್ಕೆ ಹೇಗೆ ಅಲ್ಲಿನ ಯುವ ಸಮೂಹದ ಜನರು ಬಲಿಯಾಗ್ತಿದ್ದಾರೆ ಎಂಬುದನ್ನು ನೀವು 2016ರ ಉಡ್ತಾ ಪಂಜಾಬ್ ಸಿನಿಮಾದಲ್ಲಿ ನೋಡಬಹುದಾಗಿದೆ. ಪಂಜಾಬ್‌ನ ಸ್ಥಿತಿಯಲ್ಲಿ ಮಾತ್ರ ದೊಡ್ಡ ಬದಲಾವಣೆಯಾಗಲಿಲ್ಲ. ಹತ್ತಿರವೇ ಪಾಕಿಸ್ತಾನದ ಗಡಿಯೂ ಇರುವುದರಿಂದ ಇಲ್ಲಿಗೆ ಎಷ್ಟು ತಡೆಗಟ್ಟಲು ಪ್ರಯತ್ನಿಸಿದರು ಯಾವುದಾದರೊಂದು ಕಳ್ಳದಾರಿಯಲ್ಲಿ ಡ್ರಗ್ಸ್ ಬರುತ್ತಲೇ ಇರುತ್ತದೆ. ಹೀಗಿರುವಾಗ ಇಲ್ಲೊಂದು ಕಡೆ ಡ್ರಗ್ ಜಾಲಕ್ಕೆ ತುತ್ತಾಗಿ ಯುವಕನೋರ್ವ ಝೋಂಬಿಯಂತೆ ನಿಂತಲೇ ತೂಗಾಡುತ್ತಿರುವ ವೀಡಿಯೋವೊಂದು ಭಾರಿ ವೈರಲ್ ಆಗಿದ್ದು, ಅಲ್ಲಿನ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿರುವುದನ್ನು ತೋರಿಸುತ್ತಿದೆ.ಹೌದು ಡೆಲಿವರಿ ಕೆಲಸ ಮಾಡುವ ಯುವಕನೋರ್ವ ಬೆನ್ನಿಗೆ ಬ್ಲಿಂಕಿಟ್ ಬ್ಯಾಗ್ ನೇತು ಹಾಕಿಕೊಂಡು ನಿಂತಲ್ಲೇ ತೂಗಾಡುತ್ತಿದ್ದಾನೆ. ಕೆಲ ವರದಿಗಳ ಪ್ರಕಾರ ಈತ ಸುಮಾರು 2 ಗಂಟೆಗಳ ಕಾಲ ಇದೇ ಸ್ಥಿತಿಯಲ್ಲಿದ್ದ ಎಂದು ವರದಿಯಾಗಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮಾತ್ರ ಇದ್ದ ಇಂತಹ ಝೋಂಬಿ ಡ್ರಗ್ ಭಾರತಕ್ಕೂ ಕಾಲಿಟ್ಟಿದೆಯಾ ಎಂಬ ಅನುಮಾನ ಹಲವರನ್ನು ಕಾಡಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+