ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕೊಡಿಗೇನಹಳ್ಳಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಏಲಕ್ಕಿ ಬಾಳೆ ಬೆಳೆದು ಲಕ್ಷಾಂತರ ಲಾಭ ಗಳಿಸಿದ ಹೋಬಳಿಯ ರೈತ, ಟಿ.�
ವರದಿಗಾರರು : ;ಸಿಂಚನ, | ಸ್ಥಳ : ಬೆಂಗಳೂರು | ದಿನಾಂಕ : 07-10-2025

ಕೊಡಿಗೇನಹಳ್ಳಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಏಲಕ್ಕಿ ಬಾಳೆ ಬೆಳೆದು ಲಕ್ಷಾಂತರ ಲಾಭ ಗಳಿಸಿದ ಹೋಬಳಿಯ ರೈತ, ಟಿ.�

ಬೆಂಗಳೂರು ಜಿಲ್ಲೆಯ ಕೊಡಿಗೇನಹಳ್ಳಿ ಹೋಬಳಿಯ ತೆರಿಯೂರು ಗ್ರಾಮಕ್ಕೆ ಸೇರಿದ ಟಿ.ಎನ್. ನಾಗಭೂಷಣ್ ಅವರು ಕೋವಿಡ್ ಸಮಯದಲ್ಲಿ ನಗರದಿಂದ ಗ್ರಾಮಕ್ಕೆ ಮರಳಿ ಕೃಷಿ ಶುರುಮಾಡಿದ ರೈತರು. ಕಳೆದ ನಾಲ್ಕು ವರ್ಷಗಳಿಂದ ಅವರು ತಮ್ಮ ಜಮೀನಿನಲ್ಲಿ ಏಲಕ್ಕಿ ಬಾಳೆಯ ಕೃಷಿ ಮಾಡಿ ಉತ್ತಮ ಲಾಭ ಗಳಿಸಿದ್ದಾರೆ.

ನಾಗಭೂಷಣ್ ಅವರ ಸ್ವಂತ ಜಮೀನು 6 ಎಕರೆ ಇದ್ದು, 10 ಎಕರೆ ಭೂಮಿಯನ್ನು ಬೋಗ್ಯವಾಗಿ ಪಡೆದುಕೊಂಡಿದ್ದಾರೆ.

ಈ ವ್ಯಾಪ್ತಿಯಲ್ಲಿ ಅವರು ಕನಕಾಂಬರ, ಟೊಮೆಟೊ, ಮತ್ತು ಕುರಿ ಸಾಕಾಣಿಕೆಗೆ ಮೆಕ್ಕೆಜೋಳದ ಸಪ್ಪೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ನಾಲ್ಕು ಎಕರೆಯಲ್ಲಿ ಅವರು ಏಲಕ್ಕಿ ಬಾಳೆ ಬೆಳೆಸಿ ವರ್ಷಪೂರ್ತಿ ಬಾಳೆಗೊನೆ ಪಡೆಯುತ್ತಿದ್ದಾರೆ.

ಅವರ ಹೇಳಿಕೆಯ ಪ್ರಕಾರ ಪ್ರತಿ ಎಕರೆಗೆ ಸುಮಾರು ₹75–76 ಲಕ್ಷ ಲಾಭ ದೊರಕುತ್ತಿದೆ.

ಬಾಳೆ ನಾಟಿಯ ವೇಳೆ ಅವರು ಮೂರು ಅಡಿ ಆಳದ ಕುಣಿಯಲ್ಲಿ ಹೊಂಗೆ, ಎಕ್ಕ ಮತ್ತು ತಂಗಡೆ ಸೊಪ್ಪು ಹಾಕಿ ಗಿಡಕ್ಕೆ ಕಡಿಮೆ ರಸಗೊಬ್ಬರ ಬಳಸಿ ಹೆಚ್ಚಾಗಿ ಕೊಟ್ಟಿಗೆಗೊಬ್ಬರ ನೀಡಿದರು. ಇದರ ಪರಿಣಾಮವಾಗಿ ಬಾಳೆ ತೋಟ ಚೆನ್ನಾಗಿ ಬೆಳೆಯಿತು.

ವರಮಹಾಲಕ್ಷ್ಮಿ ಹಬ್ಬದ ಸಮಯದಲ್ಲಿ ಬಾಳೆ ಬೆಲೆ ಕೆ.ಜಿ.ಗೆ ₹790–₹794 ಇದ್ದು, ಈಗ ಅದು ₹760ಕ್ಕೆ ಇಳಿದಿದೆ. ಈ ವರ್ಷ ಪ್ರತಿಯೊಂದು ಬಾಳೆಗೊನೆಗೆ ಸರಾಸರಿ 24–25 ಕೆ.ಜಿ. ತೂಕ ಬಂದಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+