ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬ್ಯಾಟಲ್ ಆಪ್ ಗುಲ್ವಾನ್ ಚಿತ್ರಕ್ಕೆ ಚೀನಾದ ಕ್ಯಾತೆ...!!
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 31-12-2025

ಬ್ಯಾಟಲ್ ಆಪ್ ಗುಲ್ವಾನ್ ಚಿತ್ರಕ್ಕೆ ಚೀನಾದ ಕ್ಯಾತೆ...!!

ಅಂದು 2020 ಭಾರತ ಮತ್ತು ಚೀನಾ ಸಂಬಂಧ ಹದಗೆಡಲು ಕಾರಣವಾದ ಈ ಗುಲ್ವಾನ್ ಸಂಘರ್ಷ‌‌‌‌. ಈ ವಿಷಯವನ್ನ ಕಥಾ ವಸ್ತುವಾಗಿ ರೂಪಿಸಿ ಬಾಲಿವುಡ್ ಅಂಗಳದಲ್ಲಿ ಬ್ಯಾಟಲ್ ಆಪ್ ಗುಲ್ವಾನ ಚಿತ್ರ ನಿರ್ಮಿಸಲಾಗಿತ್ತು.

ಇದರಲ್ಲಿ ಸಲ್ಮಾನ್ ಖಾನ್ ನಟಿಸಿದ್ದಾರೆ. ಗುಲ್ವಾನ್ ಚಿತ್ರದ ಟೀಸರ್ ರಿಲೀಜ್ ಆಗಿದ್ದ ಬೆನ್ನಲೇ ಚೀನಾ ಕ್ಯಾತೆ ತಗೆದಿದೆ. ಅಂದು ಚೀನಾ ಸೇನೆ ವಿರುದ್ಧದ ಕಾದಾಟದಲ್ಲಿ ಕರ್ನಲ್ ಸಂತೋಷ್ ಹುತಾತ್ಮರಾಗಿದ್ದರು. ಗುಲ್ವಾನ್ ಚಿತ್ರದಲ್ಲಿ ಸಲ್ಮಾನ್ ಖಾನ್ ಕರ್ನಲ್ ಸಂತೋಷ್ ಪಾತ್ರದಲ್ಲಿ ನಟಿಸಿದ್ದಾರೆ.

ಚೀನಾ ಇದೆಲ್ಲವೂ ಕಟ್ಟು ಕತೆ ಎಂದು ಅಪಸ್ವರ ಎತ್ತಿದೆ‌. ರಾಷ್ಡ್ರೀಯವಾದಿ ಭಾವನೆಯನ್ನ ಕೆರಳಿಸಲು ಭಾರತ ಚಿತ್ರರಂಗವನ್ನ ಬಳಸುತ್ತಿದೆ ಎಂದಿದೆ‌. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಭಾರತ ಸರ್ಕಾರ ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಜೊತೆಗೆ ಕಲಾತ್ಮಕ ಸ್ವಾತಂತ್ರ್ಯವೂ ಹೊಂದಿವೆ‌‌ ಯಾವುದೇ ಸಮಸ್ಯೆ ಇದ್ದರೆ ರಕ್ಷಣಾ ಇಲಾಖೆಯನ್ನ ಸಂಪರ್ಕಿಸಬಹುದು ಅದಲ್ಲದೇ ಗುಲ್ವಾನ್ ಚಿತ್ರದಲ್ಲಿ ಭಾರತ ಸರ್ಕಾರ ಮದ್ಯಸ್ಥಿಕೆ ವಹಿಸಿಲ್ಲ ಎಂದು ಭಾರತ ಸರ್ಕಾರದ ಮೂಲಗಳು ಚೀನಾಗೆ ತಿರುಗೇಟು ನೀಡಿದೆ‌.

ಏನಿದು ಗುಲ್ವಾನ್ ಸಂಘರ್ಷ?

ಅಂದು ಜೂನ್ 15 2020. ರಾತ್ರಿಯ ಸಮಯ ಲಡಾಕ್ ಪ್ರದೇಶದ ಗುಲ್ವಾನ್ ಎಂಬ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ನಡೆದ ಸಂಘರ್ಷವಾಗಿದೆ.

ಸಂಘರ್ಷಕ್ಕೆ ಕಾರಣ ಗುಲ್ವಾನ್ ಕಣಿವೆ ಭಾರತ ಮತ್ತು ಚೀನಾ ಗಡಿಪ್ರದೇಶಕ್ಕೆ ಹತ್ತಿರವಾಗಿದೆ.

2020 ರಂದು ಚೀನಾ ಸೇನೆಯೂ ಗುಲ್ವಾನ್ ಕಣಿವೆ ಪ್ರದೇಶದಲ್ಲಿ ಶಿಬಿರಗಳು ಹಾಗೂ ನಿರ್ಮಾಣ ಕಾರ್ಯಗಳು ಆರಂಭಿಸಿವೆ ಎಂದು ಭಾರತ ಆರೋಪಿಸಿದ ಹಿನ್ನಲೆಯಲ್ಲಿ ಜೂನ್ 15 2020 ರಂದು ಭಾರತ ಚೀನಾ ಸೇನೆಗಳ ನಡುವೆ ವ್ಯಾಪಕ ಸಂಘರ್ಷ ನಡೆದಿತ್ತು‌

ಈ ಹೋರಾಟದಲ್ಲಿ ಭಾರತದ ಇಪ್ಪತ್ತು ಸೈನಿಕರು ಹುತಾತ್ಮರಾಗಿದ್ದರು. ಆದರೆ ಚೀನಾ ತನ್ನ ಸೈನಿಕರ ಸಾವಿನ ಕುರಿತು ಆರಂಭದಲ್ಲಿ ಮಾಹಿತಿ ನೀಡಿರಲಿಲ್ಲವಾದರೂ, ತದನಂತರ ಕೆಲ ಸೈನಿಕರು ಮೃತಪಟ್ಟಿದ್ದಾರೆ ಎಂದು ಒಪ್ಪಿಕೊಂಡಿತ್ತು...

ಈ ಘಟನೆಯ ಕುರಿತ ಕಥಾ ಹಂದರವಿರುವ ಚಿತ್ರ ಈ ಬ್ಯಾಟಲ್ ಆಪ್ ಗುಲ್ವಾನ್

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+