ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದಾವಣಗೆರೆ: ಬಂಗಾರದ ದರೋಡೆ ಪ್ರಕರಣದಲ್ಲಿ 7 ಆರೋಪಿಗಳು ಬಂಧಿತರು, ಪೊಲೀಸರು ಭಾಗಿಯಾಗಿಲ್ಲ - ಎಸ್ಪಿ ಉಮಾ ಪ್ರಶಾಂತ್ �
ವರದಿಗಾರರು : ದರ್ಶನ್ ಎಂ ಎನ್ | ಸ್ಥಳ : ದಾವಣಗೆರೆ | ದಿನಾಂಕ : 26-11-2025

ದಾವಣಗೆರೆ: ಬಂಗಾರದ ದರೋಡೆ ಪ್ರಕರಣದಲ್ಲಿ 7 ಆರೋಪಿಗಳು ಬಂಧಿತರು, ಪೊಲೀಸರು ಭಾಗಿಯಾಗಿಲ್ಲ - ಎಸ್ಪಿ ಉಮಾ ಪ್ರಶಾಂತ್ �

ದಾವಣಗೆರೆ, ನವೆಂಬರ್ 26: ದಾವಣಗೆರೆ ಪೊಲೀಸರು ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಉಮಾ ಪ್ರಶಾಂತ್ ಸ್ಪಷ್ಟಪಡಿಸಿದ್ದಾರೆ. ಭಂಗಾರದ ದರೋಡೆ ಪ್ರಕರಣದಲ್ಲಿ ಇಬ್ಬರು ಪಿಎಸ್ಐ ಸೇರಿ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದೆ. ನವೆಂಬರ್ 23 ರಂದು ಕಾರವಾರದ ವಿಶ್ವನಾಥ್ ಎಂ. ಅರ್ಕಸಾಲಿ ದಾವಣಗೆರೆಗೆ ಬಂಗಾರದ ಚೂರು ಮತ್ತು ಹಳೆಯ ಬಂಗಾರದ ಉಂಗುರಗಳನ್ನು ತಯಾರಕರಿಂದ ಪಡೆದಿದ್ದರು. ಒಟ್ಟು 78.150 ಗ್ರಾಂ ಬಂಗಾರದ ಚೂರು ಮತ್ತು ಹಳೆಯ ಬೇಬಿ ಉಂಗುರಗಳು, ಮೌಲ್ಯ ~7.5 ಲಕ್ಷ ರೂ. ಇದ್ದವು.

ನವೆಂಬರ್ 24 ರ ರಾತ್ರಿ 12.30ಕ್ಕೆ, ವಿಶ್ವನಾಥ್ ಕೆ.ಎಸ್.ಆರ್.ಟಿ. ಸಿ. ಬಸ್ ನಿಲ್ದಾಣದಲ್ಲಿ ಹಿಂಬದಿ ದಾಳಿ ಸಂಭವಿಸಿ, ಆರೋಪಿಗಳು "ನಾನು ಪೊಲೀಸ್" ಎಂದು ಸುಳ್ಳು ಹೇಳಿ ಬಂಗಾರದ ಗಟ್ಟಿಗಳನ್ನು ಕಸಿದುಕೊಂಡು ಹೋದರು. ಆರೋಪಿಗಳು ನಂತರ ಜೀಪ್ ಹಾಗೂ ಕಾರುಗಳ ಮೂಲಕ ಬಂಗಾರದ ವಸ್ತುಗಳನ್ನು ವಶಪಡಿಸಿಕೊಂಡು ಸ್ಥಳವನ್ನು ತೊರೆದಿದ್ದಾರೆ. ತನಿಖೆ ಮತ್ತು ಬಂಧನ: ದಾವಣಗೆರೆ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ ನೇತೃತ್ವದಲ್ಲಿ ತನಿಖಾ ತಂಡ ರಚನೆಗೊಂಡಿತು. ಪ್ರಕರಣದ ಸಂಬಂಧ, ಮಾಳಪ್ಪ ಮತ್ತು ಪ್ರವೀಣ್ ಎಂಬ ಇಬ್ಬರು ಪಿಎಸ್ಐಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಇದೀಗ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದೆ. ವಶಪಡಿಸಿದ ವಸ್ತುಗಳು: ಬಂಗಾರದ ಗಟ್ಟಿ ಮತ್ತು ಆಭರಣಗಳು: ಮೌಲ್ಯ ~8 ಲಕ್ಷ ರೂ. ವಾಹನಗಳು: 3 ಕಾರುಗಳು ಎಸ್ಪಿ ಉಮಾ ಪ್ರಶಾಂತ್: “ದಾವಣಗೆರೆ ಜಿಲ್ಲೆಯ ಯಾವುದೇ ಪೊಲೀಸ್ ಅಧಿಕಾರಿ ಅಥವಾ ಸಿಬ್ಬಂದಿಗಳ ಪಾತ್ರ ಇಲ್ಲ. ತನಿಖೆ ಮುಂದುವರೆದಿದೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.”

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 59079+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 59103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 59102+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 59132+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 59294+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 59364+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 59483+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 59668+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 59613+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 59779+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 59784+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 59802+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 59799+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 59825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 59847+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 61304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 61389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 61714+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 61723+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 62152+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 62133+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 67089+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 67073+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 67082+